22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ.2ರಂದು ನಡೆಯಿತು.

ಈ ಸಂದರ್ಭದಲ್ಲಿ ಇತ್ತೀಚಿಗೆ ನಿಧನರಾದ ಜಯರಾಂ ಕೆ.ಮುಂಡಾಜೆ ಇವರ ಸಂಸ್ಮರಣಾ ಕಾರ್ಯಕ್ರಮ ಹಾಗೂ ಯಕ್ಷಗಾನ ತಾಳ ಮದ್ದಳೆ ನಡೆಯಿತು.ಸಭಾಧ್ಯಕ್ಷತೆಯನ್ನು ಭಜನಾ ಮಂಡಳಿಯ ಅಧ್ಯಕ್ಷ ನಾರಾಯಣ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಹೀರೇಮಠ ಬಾಗಲಕೋಟೆ, ಪುರುಷೋತ್ತಮ ಶೆಟ್ಟಿ ಅಗರಿ, ನಾರಾಯಣ ಫಡ್ಕೆ, ಚೆನ್ನಕೇಶವ ನಾಯ್ಕ ಅರಸಮಜಲು, ಸದಾನಂದ ಬಿ., ಪ್ರಕಾಶ್ ಬಂಗ್ಲೆ ಭಾಗವಹಿಸಿದ್ದರು.

ಭಜನಾ ಮಂಡಳಿಯ ಕಾರ್ಯದರ್ಶಿ ಉಮೇಶ್ ಆಚಾರ್ಯ ಕಾನರ್ಪ ಸ್ವಾಗತಿಸಿದರು. ರೇವತಿ ದಿನೇಶ್ ಕಾರ್ಯಕ್ರಮ ನಿರ್ವಹಿಸಿದರು. ರಂಜನಿ ರವಿಕುಮಾರ್ ಧನ್ಯವಾದವಿತ್ತರು.

Related posts

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!