25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ.2ರಂದು ನಡೆಯಿತು.

ಈ ಸಂದರ್ಭದಲ್ಲಿ ಇತ್ತೀಚಿಗೆ ನಿಧನರಾದ ಜಯರಾಂ ಕೆ.ಮುಂಡಾಜೆ ಇವರ ಸಂಸ್ಮರಣಾ ಕಾರ್ಯಕ್ರಮ ಹಾಗೂ ಯಕ್ಷಗಾನ ತಾಳ ಮದ್ದಳೆ ನಡೆಯಿತು.ಸಭಾಧ್ಯಕ್ಷತೆಯನ್ನು ಭಜನಾ ಮಂಡಳಿಯ ಅಧ್ಯಕ್ಷ ನಾರಾಯಣ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಹೀರೇಮಠ ಬಾಗಲಕೋಟೆ, ಪುರುಷೋತ್ತಮ ಶೆಟ್ಟಿ ಅಗರಿ, ನಾರಾಯಣ ಫಡ್ಕೆ, ಚೆನ್ನಕೇಶವ ನಾಯ್ಕ ಅರಸಮಜಲು, ಸದಾನಂದ ಬಿ., ಪ್ರಕಾಶ್ ಬಂಗ್ಲೆ ಭಾಗವಹಿಸಿದ್ದರು.

ಭಜನಾ ಮಂಡಳಿಯ ಕಾರ್ಯದರ್ಶಿ ಉಮೇಶ್ ಆಚಾರ್ಯ ಕಾನರ್ಪ ಸ್ವಾಗತಿಸಿದರು. ರೇವತಿ ದಿನೇಶ್ ಕಾರ್ಯಕ್ರಮ ನಿರ್ವಹಿಸಿದರು. ರಂಜನಿ ರವಿಕುಮಾರ್ ಧನ್ಯವಾದವಿತ್ತರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya
error: Content is protected !!