22.5 C
ಪುತ್ತೂರು, ಬೆಳ್ತಂಗಡಿ
June 5, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೆಟ್ಟಿಪಾಲು/ಹೇಡ್ಯಾ ಚಿನ್ನಮ್ಮ ಕೋಂ ಕೆಡಿ ದೇವಸಿ ಮತ್ತು ಎಲ್ಸಮ್ಮ ಕೋಂ ಎಡ್ವರ್ಡ್ ಲಾರ್ದೊನ್ ಇವರ ಕೃಷಿ ತೋಟಕ್ಕೆ ಎರಡು ದಿನಗಳಿಂದ ನಿರಂತರ ಒಂಟಿ ಸಲಗ ದಾಳಿ ಇಟ್ಟು ಅಪಾರ ಕೃಷಿ ಹಾನಿ ಮಾಡಿದೆ.

ಆನೆಯ ಉಪಟಳದಿಂದ ಕೃಷಿಕರು ಕಂಗೆಟ್ಟು ಆನೆ ಬಾರದ ಹಾಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೃಷಿಕರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya
error: Content is protected !!