24 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೆಟ್ಟಿಪಾಲು/ಹೇಡ್ಯಾ ಚಿನ್ನಮ್ಮ ಕೋಂ ಕೆಡಿ ದೇವಸಿ ಮತ್ತು ಎಲ್ಸಮ್ಮ ಕೋಂ ಎಡ್ವರ್ಡ್ ಲಾರ್ದೊನ್ ಇವರ ಕೃಷಿ ತೋಟಕ್ಕೆ ಎರಡು ದಿನಗಳಿಂದ ನಿರಂತರ ಒಂಟಿ ಸಲಗ ದಾಳಿ ಇಟ್ಟು ಅಪಾರ ಕೃಷಿ ಹಾನಿ ಮಾಡಿದೆ.

ಆನೆಯ ಉಪಟಳದಿಂದ ಕೃಷಿಕರು ಕಂಗೆಟ್ಟು ಆನೆ ಬಾರದ ಹಾಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೃಷಿಕರು ತಿಳಿಸಿದ್ದಾರೆ.

Related posts

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya
error: Content is protected !!