25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

ಇಳಂತಿಲ: ಜೂ.3ರಂದು ಇಳಂತಿಲ ಗ್ರಾಮದ ಹಾರಕೆರೆ ಎಂಬಲ್ಲಿ ವಿಪರೀತ ಮಳೆಗೆ ಮುಖ್ಯ ರಸ್ತೆಗೆ ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ತಗಿತಗೊಂಡಿತ್ತು.

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ತಿಮ್ಮಪ್ಪ ಗೌಡರವರು ಸ್ಥಳಕ್ಕೆ ಭೇಟಿ ನೀಡಿ, ಹಿಟಾಚಿ ಮೂಲಕ ಸ್ಥಳದಲ್ಲಿದ್ದ ಮಣ್ಣು ತೆರವು ಕಾರ್ಯ ಹಾಗೂ ಆ ಸ್ಥಳದ ಡಾಮಾರು ರಸ್ತೆಯಲ್ಲಿ ಕೆಸರಿದ್ದ ಕಾರಣ ದ್ವಿಚಕ್ರ, ತ್ರಿಚಕ್ರ ವಾಹನಕ್ಕೆ ಅಡಚಣೆ ಉಂಟಾಗಿತ್ತು ಇದನ್ನು ಗಮನಿಸಿ ಟ್ಯಾಂಕರ್ ನಲ್ಲಿ ನೀರು ಹಾಯಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಹಕರಿದರು.

ಈ ಕಾರ್ಯಕ್ಕೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.ವಿಪರ್ಯಾಸ ಎಂದರೆ ಹಾನಿ ಸಂಭವಿಸಿದ ಸ್ಥಳಕ್ಕೆ ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಥವಾ ಸದಸ್ಯರಾಗಲಿ ಭೇಟಿ ನೀಡದೆ ಇರುವುದು ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!