September 6, 2026
Uncategorized

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಚಾರ್ಮಾಡಿ ಗ್ರಾಮದ ಚಾರ್ಮಾಡಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಪೀಠೋಪಕರಣವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಕಾರ್ಯದರ್ಶಿ ಕಿಶೋರ್, ಶಾಲಾ ಮುಖ್ಯೋಪಾಧ್ಯಾಯ ವೀರಯ್ಯ ಹಾಗೂ ಪ್ರಮುಖರಾದ ಅಬ್ದುಲ್ ಮಜೀದ್, ನಿತಿನ್ ಚಾರ್ಮಾಡಿ ಹರಿಶ್ಚಂದ್ರ ಚಾರ್ಮಾಡಿ ದಿನೇಶ್ ಚಾರ್ಮಾಡಿ, ಬಾಲಕೃಷ್ಣ ಗೌಡ ತೋಟತ್ತಾಡಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರರ ಮನೆಯ ಮೇಲ್ಚಾವಣಿ ಕುಸಿತ :ದುರಸ್ತಿಯ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya
error: Content is protected !!