27 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿದರು.

ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಕುರಿತಾಗಿ ವಿಚಾರಗಳನ್ನು ತಿಳಿದುಕೊಂಡು ಮಾರ್ಗದರ್ಶನ ನೀಡಿದರು. ಹೆಗ್ಗಡೆಯವರು ತರಗತಿ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಮಾತನಾಡಿಸಿ ಆಶೀರ್ವದಿಸಿದರು.

Related posts

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಕಾಂಗ್ರೇಸ್ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya
error: Content is protected !!