23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ನೆಲ್ಯಾಡಿಯ ಹೃದಯಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ‘ಅಮ್ಮ ಕ್ಯಾಂಟೀನ್’ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ (38ವ) ಜೂ.2ರಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಪಾರೆಂಕಿ ಗ್ರಾಮದ ಮಡಂತ್ಯಾರ್ ಬಳಿಯ ದಡ್ಡು ನಿವಾಸಿಯಾಗಿರುವ ಗಿರೀಶ್, ಕಳೆದ 7 ವರ್ಷಗಳಿಂದ ನೆಲ್ಯಾಡಿಯಲ್ಲಿ ‘ಅಮ್ಮ ಕ್ಯಾಂಟೀನ್’ ನಡೆಸುತ್ತಿದ್ದರು. ಸರಳತೆ, ಶುದ್ಧ ಆಹಾರ, ಹಾಗೂ ನಿಜವಾದ ಸೇವಾಭಾವನೆಗಾಗಿ ಪ್ರಸಿದ್ಧಿ ಪಡೆದಿದ್ದ ಈ ಕ್ಯಾಂಟೀನ್ ಸ್ಥಳೀಯರ ವಿಶ್ವಾಸ ಗಳಿಸಿತ್ತು. ಗಿರೀಶ್ ಅವರು ಪತ್ನಿ ಮತ್ತು ಒಂದು ಮಗು ಜೊತೆಗೆ ನೆಲ್ಯಾಡಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶನಿವಾರ ದಂದು ಅವರು ತಮ್ಮ ಮೂಲ ಮನೆಗೆ ಹೋಗಿದ್ದು, ಅಲ್ಲಿ ಸೋಮವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ತಾಯಿ ಹಾಗೂ ಸಹೋದರ-ಸಹೋದರಿಯರು ಇದ್ದಾರೆ.

Related posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಅಂಡಿಂಜೆ ಗ್ರಾ.ಪಂ. ನಿಸರ್ಗ ಸಂಜೀವಿನಿ ಒಕ್ಕೂಟದಿಂದ ವ್ಯಾಪಾರ ಅಭಿವೃದ್ಧಿ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya
error: Content is protected !!