25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

ಬಜಿರೆ: ಇಲ್ಲಿಯ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಶಾಲಾ ಪ್ರಾರಂಭೋತ್ಸವವು ಕಾರ್ಯಕ್ರಮವು ಜೂ.2ರಂದು ವಿಜೃಂಭಣೆಯಿಂದ ನಡೆಯಿತು.

ಮಕ್ಕಳನ್ನು ಬ್ಯಾಂಡ್ ಸೆಟ್ ಮೂಲಕ ಮೆರವಣಿಗೆಯಲ್ಲಿ ಬರಮಾಡಿಕೊಂಡು ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಸ್ವಾಗತಿಸಿ, ಸಿಹಿ ನೀಡಿ ಬರಮಾಡಿಕೊಂಡರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಸುಶೀಲ, ಶಾಲಾ ಮುಖ್ಯೋಪಾಧ್ಯಾಯಿನಿ ಕಮಲಾಜಿ ಎಸ್. ಜೈನ್, ಎಸ್‌ಡಿಎಂಸಿ ಸದಸ್ಯ ಕಾಶಿನಾಥ್ ಹೆಗ್ಡೆ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಶಿವಾನಂದ ಗೌಡ ಹಾಗೂ ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ, ಎಸ್‌ಡಿಎಂಸಿ ಸದಸ್ಯರು, ತಾಯಂದಿರ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕವೃಂದದವರು, ಬಿಸಿಯೂಟ ಸಿಬ್ಬಂದಿಗಳು, ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು.

ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಬ್ಯಾಗ್ ವಿತರಿಸಲಾಯಿತು. ಮಧ್ಯಾಹ್ನ ಸಿಹಿ ಊಟದೊಂದಿಗೆ ಮೊಟ್ಟೆಯನ್ನು ಮತ್ತು ಬಾಳೆಹಣ್ಣನ್ನು ವಿತರಿಸಲಾಯಿತು.

Related posts

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

Suddi Udaya

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya
error: Content is protected !!