37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

ಮಡಂತ್ಯಾರು: ಗೇರುಕಟ್ಟೆಯಲ್ಲಿ ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಖಾಫ್ ಮನ್‌ಷ್ಯರ್ ತಂಗಳ್ ರವರ ನೇತೃತ್ವದ ಮನ್‌ಶರ್ ಪಿ.ಯು ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅವರು ಅಧಿಕಾರ ಸ್ವೀಕರಿಸಿದರು.

ಇವರು ಬಂಟ್ವಾಳ ತಾಲೂಕು ಕಾವಲುಕಟ್ಟೆ ಎನ್.ಸಿ. ರೋಡ್ ನಿವಾಸಿ, ಸರಕಾರಿ ಪದವಿಪೂರ್ವ ಕಾಲೇಜು ಸಿದ್ದಕಟ್ಟೆಯ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿರುತ್ತಾರೆ. ಡಿ. ರಾಮಯ್ಯ ರವರ ಸುಪುತ್ರಿ. ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು ಸುಮಾರು 17 ವರ್ಷಕ್ಕಿಂತಲೂ ಹೆಚ್ಚು ಕಾಲ ಸೇವೆಯನ್ನು ಸಲ್ಲಿಸಿದ್ದಾರೆ.

ಮೇ 31ರಂದು ಗೇರುಕಟ್ಟೆ ಮನ್‌ಶರ್ ಸಂಸ್ಥೆಯ ಅಧ್ಯಕ್ಷರು ಸಯ್ಯಿದ್ ಉಮರ್ ಅಸ್ಸಖಾಫ್ ಮನ್‌ಷ್ಯರ್ ತಂಗಳ್, ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ, ಪಿ.ಯು. ಕಾಲೇಜು ಉಪ ಪ್ರಾಂಶುಪಾಲರು ಮೊಹಮ್ಮದ್ ತೌಫೀಕ್ ಪಟ್ಟೆ ಹಾಗೂ ಉಪನ್ಯಾಸಕರ ಉಪಸ್ಥಿತಿಯಲ್ಲಿ ಅಧಿಕಾರ ಪತ್ರವನ್ನು ನೀಡಿ ಗೌರವಿಸಲಾಯಿತು.

Related posts

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya
error: Content is protected !!