24.4 C
ಪುತ್ತೂರು, ಬೆಳ್ತಂಗಡಿ
June 7, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಪರಿಸರದ ಕುರಿತು ವಿದ್ಯಾರ್ಥಿನಿ ಇಹಾನಿ ಭಾಷಣ ಹಾಗೂ ವಿದ್ಯಾರ್ಥಿನಿಯರಿಂದ ಗುಂಪು ಗಾಯನ, ರಸಪ್ರಶ್ನೆ, ವಿದ್ಯಾರ್ಥಿಗಳಿಗೆ ತಮ್ಮ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಕಲೆ ಸ್ಪರ್ಧೆ, ಗಿಡ ನೆಡುವ ಚಟುವಟಿಕೆಗಳು ಹಾಗೂ ಸೀಡ್ ಬಾಲ್ ತಯಾರಿಕೆಯ ಪ್ರಾತ್ಯಕ್ಷಿಕೆ ಮಾಡಲಾಯಿತು.

ಜೂ.5ರಂದು ಜನ್ಮದಿನವನ್ನು ಆಚರಿಸಿದ ವಿದ್ಯಾರ್ಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

Related posts

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya
error: Content is protected !!