26.9 C
ಪುತ್ತೂರು, ಬೆಳ್ತಂಗಡಿ
June 7, 2025
ಶಾಲಾ ಕಾಲೇಜು

ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಆಚರಣೆ – ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ

ಇಂದಬೆಟ್ಟು: ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶೇಷ ರೀತಿಯಲ್ಲಿ ಆಚರಿಸಲಾಯಿತು* ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡುವುದರೊಂದಿಗೆ ಮತ್ತು ಶಾಲಾ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಟೀಮ್ ದೇವನರಿ ತಂಡದ ಅಧ್ಯಕ್ಷರಾದ ಗಣೇಶ್ ಆಚಾರ್ಯ ಮುಂಡ್ರಬೆಟ್ಟು ಹಾಗೂ ಕೋಶಾಧಿಕಾರಿ ಶೌಕತ್ ಅಲಿ ಮತ್ತು ಸದಸ್ಯರುಗಳಾದ ಸಂತೋಷ. ಸುಜಯ್. ಅಕ್ಷಯ್ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ. ಇವರು ಸ್ವಾಗತಿಸಿ ಧನ್ಯವಾದಗಳು, ಸಲ್ಲಿಸಿದರು.

Related posts

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya
error: Content is protected !!