July 23, 2026
ಶಾಲಾ ಕಾಲೇಜು

ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಆಚರಣೆ – ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ

ಇಂದಬೆಟ್ಟು: ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶೇಷ ರೀತಿಯಲ್ಲಿ ಆಚರಿಸಲಾಯಿತು* ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡುವುದರೊಂದಿಗೆ ಮತ್ತು ಶಾಲಾ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಟೀಮ್ ದೇವನರಿ ತಂಡದ ಅಧ್ಯಕ್ಷರಾದ ಗಣೇಶ್ ಆಚಾರ್ಯ ಮುಂಡ್ರಬೆಟ್ಟು ಹಾಗೂ ಕೋಶಾಧಿಕಾರಿ ಶೌಕತ್ ಅಲಿ ಮತ್ತು ಸದಸ್ಯರುಗಳಾದ ಸಂತೋಷ. ಸುಜಯ್. ಅಕ್ಷಯ್ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ. ಇವರು ಸ್ವಾಗತಿಸಿ ಧನ್ಯವಾದಗಳು, ಸಲ್ಲಿಸಿದರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

Suddi Udaya

ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya
error: Content is protected !!