25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ 9ಮತ್ತು 10ನೇ ತರಗತಿ ಪೋಷಕರ ಸಭೆಯು ಜೂ.4ರಂದು ನಡೆಸಲಾಯಿತು.

9ನೇ ತರಗತಿ ಸಭೆಯನ್ನು ತರಗತಿ ಶಿಕ್ಷಕರಾದ ದುರ್ಗಾಪ್ರಸಾದ್ ಜಿ. ಮತ್ತು ಶಿವಾಯಿನಿ ಶೇಟ್ ನಿರ್ವಹಿಸಿದರು. 10ನೇ ತರಗತಿ ಪೋಷಕರ ಸಭೆಯನ್ನು ತರಗತಿ ಶಿಕ್ಷಕರಾದ ವೆಂಕಪ್ಪ ಬಿ ಮತ್ತು ಸುರೇಶ್ ಎಂ. ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರು ಭಾಗವಹಿಸಿದ್ದರು. ದಾನಿಗಳಾದ ವಿಠಲ ಶೆಟ್ಟಿ ಮೂಡಾಯೂರು ಇವರು ನೀಡಿದ ಸುಮಾರು ರೂ.20,000 ಮೌಲ್ಯದ ಪುಸ್ತಕಗಳನ್ನು ಮಕ್ಕಳಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.

Related posts

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya
error: Content is protected !!