September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ 9ಮತ್ತು 10ನೇ ತರಗತಿ ಪೋಷಕರ ಸಭೆಯು ಜೂ.4ರಂದು ನಡೆಸಲಾಯಿತು.

9ನೇ ತರಗತಿ ಸಭೆಯನ್ನು ತರಗತಿ ಶಿಕ್ಷಕರಾದ ದುರ್ಗಾಪ್ರಸಾದ್ ಜಿ. ಮತ್ತು ಶಿವಾಯಿನಿ ಶೇಟ್ ನಿರ್ವಹಿಸಿದರು. 10ನೇ ತರಗತಿ ಪೋಷಕರ ಸಭೆಯನ್ನು ತರಗತಿ ಶಿಕ್ಷಕರಾದ ವೆಂಕಪ್ಪ ಬಿ ಮತ್ತು ಸುರೇಶ್ ಎಂ. ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರು ಭಾಗವಹಿಸಿದ್ದರು. ದಾನಿಗಳಾದ ವಿಠಲ ಶೆಟ್ಟಿ ಮೂಡಾಯೂರು ಇವರು ನೀಡಿದ ಸುಮಾರು ರೂ.20,000 ಮೌಲ್ಯದ ಪುಸ್ತಕಗಳನ್ನು ಮಕ್ಕಳಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.

Related posts

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ಬಳಂಜ: ಶಾಲಾ ಮಟ್ಟದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ಸಂಪನ್ನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

Suddi Udaya
error: Content is protected !!