23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

ಮಡಂತ್ಯಾರು: ಮಡಂತ್ಯಾರಿನಿಂದ ಪಾಂಡವರಕಲ್ಲು ರಸ್ತೆಯ ಪೆದ್ಯಾರ್ ಪ್ರದೇಶದಲ್ಲಿ ಗುಂಡಿಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು ಇದೀಗ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ನಿತ್ಯ ನೂರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗದಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿರುವುದರಿಂದ ಜನ ಸಂಕಷ್ಟಕ್ಕೆ ಸಿಲುಕುವಂತಾಗಿತ್ತು ಈ ಬಗ್ಗೆ ಸುದ್ದಿ ಉದಯ ವಾರ ಪತ್ರಿಕೆ ಜನಧ್ವನಿ ಮೂಲಕ ವರದಿ ಪ್ರಕಟಿಸಿತ್ತು. ಗುಂಡಿಗಳನ್ನು ಜಲ್ಲಿಕಲ್ಲು ಹಾಕಿ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು ಜೊತೆಗೆ ಚರಂಡಿ ದುರಸ್ತಿ ಕಾರ್ಯ ನಡೆಯುತ್ತಿದೆ. ಕೇವಲ ನೂರು ಮೀಟರ್ ಉದ್ದದ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಕಾಣಿಸಿಕೊಂಡಿದೆ. ತಾತ್ಕಾಲಿಕ ವ್ಯವಸ್ಥೆಯ ಬದಲಾಗಿ ಮರು ಡಾಮರೀಕರಣ ಮಾಡಿದ್ದಲ್ಲಿ ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ ಎಂಬುದು ಸಾರ್ವಜನಿಕರು ಮಾತು.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya
error: Content is protected !!