27 C
ಪುತ್ತೂರು, ಬೆಳ್ತಂಗಡಿ
June 6, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯು ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಶಾಲಾ ಮಕ್ಕಳಿಂದ ಪರಿಸರ ಗೀತೆಗಳನ್ನು ಹಾಡಿಸಲಾಯಿತು.

ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಾದ ಹಿಭಾ ಫಾತಿಮ ಹಾಗೂ ಮಹಮ್ಮದ್ ರಯ್ಯಾನ್ ಮಾತನಾಡಿದರು. ಸಾಂಕೇತಿಕವಾಗಿ ಗಿಡವನ್ನು ಪ್ರಾಂಶುಪಾಲರಿಗೆ ಅರ್ಪಿಸಲಾಯಿತು.

ಪ್ರಾಂಶುಪಾಲ ಫಾ. ವಿಜಯ್ ಲೋಬೋ ಪರಿಸರ ಉಳಿಸಿ, ಬೆಳೆಸಿ ರಕ್ಷಿಸಬೇಕೆಂಬ ಸಂದೇಶವನ್ನು ನೀಡಿದರು.

ಪರಿಸರ ಜಾಗ್ರತಿಯ ಬಗ್ಗೆ ವಿದ್ಯಾರ್ಥಿಗಳಿಂದ ಭಿತ್ತಿ ಪತ್ರ ಪ್ರದರ್ಶನವನ್ನು ಆಯೋಜಿಸಲಾಯಿತು. ವಿದ್ಯಾರ್ಥಿನಿ ಜೆವಿಟಾ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya
error: Content is protected !!