24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ: “ಮಗುವಿನ ವಯಸ್ಸಿಗೆ ಅನುಗುಣವಾಗಿ ಮಗುವನ್ನು ಅರ್ಥಮಾಡಿಕೊಳ್ಳಿ. ಮಕ್ಕಳನ್ನೇ ಆಸಿಯನ್ನಾಗಿ ಮಾಡಿ” ಎಂದು ಎನ್.ಆರ್.ಪುರದ ಸರ್ಕಾರಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಮೇರಿ ಎಂ.ಜೆ ಹೇಳಿದರು.

ಅವರು ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆದ ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕ ಜಾರ್ಜ್ ಹಾಗೂ ಶಿಕ್ಷಕಿ ವೀಣಾ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya
error: Content is protected !!