July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ರಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿಯಾಗಿದ್ದು, ಈ ದುರಂತದ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಹೊರಬೇಕೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya
error: Content is protected !!