23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ

ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಗೆ ಮದರಸ ಪ್ರಧಾನ ಅಧ್ಯಾಪಕ ಅಬ್ದುಲ್ ಅಝೀಝ್ ಸಅದಿ ಅಗ್ರಹಾರ ಪರಿಸರದ ಬಗ್ಗೆ ಹಾಗೂ ಮರಗಿಡಗಳಿಂದ ಮನುಷ್ಯರೀಗೆ ಆಗುವ ಉಪಕಾರಗಳನ್ನು ಬಹಳಷ್ಟು ಅರ್ಥವತ್ತಾಗಿ ವಿವರಿಸಿದರು.

ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಅಲ್‌ಹಾಜ್ ಅಬ್ದುಲ್ ರಹ್ಮಾನ್ ಬಾಖವಿ ಕಕ್ಕಿಂಜೆ ದುಃಆ ಆಶೀರ್ವಾದದೊಂದಿಗೆ ಸ್ವಚ್ಛತೆ, ವಿಶ್ವ ಪರಿಸದದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಮಾಅತ್ ಸದಸ್ಯರಾದ ಬದ್ರುದ್ದೀನ್ ಕಿಲ್ಲೂರು, ಹನೀಫ್ ಮಲ್ಲಿಗೆ ಮನೆ, ಅಧ್ಯಾಪಕ ಅಬೂಬಕ್ಕರ್ ಮುಸ್ಲಿಯಾರ್ ಹಾಗೂ ಮಕ್ಕಳ ರಕ್ಷಕರು ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya
error: Content is protected !!