March 7, 2026
ಶಾಲಾ ಕಾಲೇಜು

ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಆಚರಣೆ – ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ

ಇಂದಬೆಟ್ಟು: ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶೇಷ ರೀತಿಯಲ್ಲಿ ಆಚರಿಸಲಾಯಿತು* ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡುವುದರೊಂದಿಗೆ ಮತ್ತು ಶಾಲಾ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಟೀಮ್ ದೇವನರಿ ತಂಡದ ಅಧ್ಯಕ್ಷರಾದ ಗಣೇಶ್ ಆಚಾರ್ಯ ಮುಂಡ್ರಬೆಟ್ಟು ಹಾಗೂ ಕೋಶಾಧಿಕಾರಿ ಶೌಕತ್ ಅಲಿ ಮತ್ತು ಸದಸ್ಯರುಗಳಾದ ಸಂತೋಷ. ಸುಜಯ್. ಅಕ್ಷಯ್ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ. ಇವರು ಸ್ವಾಗತಿಸಿ ಧನ್ಯವಾದಗಳು, ಸಲ್ಲಿಸಿದರು.

Related posts

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!