27 C
ಪುತ್ತೂರು, ಬೆಳ್ತಂಗಡಿ
June 6, 2025
ಶಾಲಾ ಕಾಲೇಜು

ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಆಚರಣೆ – ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ

ಇಂದಬೆಟ್ಟು: ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶೇಷ ರೀತಿಯಲ್ಲಿ ಆಚರಿಸಲಾಯಿತು* ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡುವುದರೊಂದಿಗೆ ಮತ್ತು ಶಾಲಾ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಟೀಮ್ ದೇವನರಿ ತಂಡದ ಅಧ್ಯಕ್ಷರಾದ ಗಣೇಶ್ ಆಚಾರ್ಯ ಮುಂಡ್ರಬೆಟ್ಟು ಹಾಗೂ ಕೋಶಾಧಿಕಾರಿ ಶೌಕತ್ ಅಲಿ ಮತ್ತು ಸದಸ್ಯರುಗಳಾದ ಸಂತೋಷ. ಸುಜಯ್. ಅಕ್ಷಯ್ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ. ಇವರು ಸ್ವಾಗತಿಸಿ ಧನ್ಯವಾದಗಳು, ಸಲ್ಲಿಸಿದರು.

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!