25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಆಚರಣೆ – ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ

ಇಂದಬೆಟ್ಟು: ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶೇಷ ರೀತಿಯಲ್ಲಿ ಆಚರಿಸಲಾಯಿತು* ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡುವುದರೊಂದಿಗೆ ಮತ್ತು ಶಾಲಾ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಟೀಮ್ ದೇವನರಿ ತಂಡದ ಅಧ್ಯಕ್ಷರಾದ ಗಣೇಶ್ ಆಚಾರ್ಯ ಮುಂಡ್ರಬೆಟ್ಟು ಹಾಗೂ ಕೋಶಾಧಿಕಾರಿ ಶೌಕತ್ ಅಲಿ ಮತ್ತು ಸದಸ್ಯರುಗಳಾದ ಸಂತೋಷ. ಸುಜಯ್. ಅಕ್ಷಯ್ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ. ಇವರು ಸ್ವಾಗತಿಸಿ ಧನ್ಯವಾದಗಳು, ಸಲ್ಲಿಸಿದರು.

Related posts

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya
error: Content is protected !!