25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಆಚರಣೆ – ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ

ಇಂದಬೆಟ್ಟು: ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶೇಷ ರೀತಿಯಲ್ಲಿ ಆಚರಿಸಲಾಯಿತು* ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡುವುದರೊಂದಿಗೆ ಮತ್ತು ಶಾಲಾ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಟೀಮ್ ದೇವನರಿ ತಂಡದ ಅಧ್ಯಕ್ಷರಾದ ಗಣೇಶ್ ಆಚಾರ್ಯ ಮುಂಡ್ರಬೆಟ್ಟು ಹಾಗೂ ಕೋಶಾಧಿಕಾರಿ ಶೌಕತ್ ಅಲಿ ಮತ್ತು ಸದಸ್ಯರುಗಳಾದ ಸಂತೋಷ. ಸುಜಯ್. ಅಕ್ಷಯ್ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ. ಇವರು ಸ್ವಾಗತಿಸಿ ಧನ್ಯವಾದಗಳು, ಸಲ್ಲಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya
error: Content is protected !!