July 23, 2026
ಶಾಲಾ ಕಾಲೇಜು

ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಆಚರಣೆ – ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ

ಇಂದಬೆಟ್ಟು: ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶೇಷ ರೀತಿಯಲ್ಲಿ ಆಚರಿಸಲಾಯಿತು* ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡುವುದರೊಂದಿಗೆ ಮತ್ತು ಶಾಲಾ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಟೀಮ್ ದೇವನರಿ ತಂಡದ ಅಧ್ಯಕ್ಷರಾದ ಗಣೇಶ್ ಆಚಾರ್ಯ ಮುಂಡ್ರಬೆಟ್ಟು ಹಾಗೂ ಕೋಶಾಧಿಕಾರಿ ಶೌಕತ್ ಅಲಿ ಮತ್ತು ಸದಸ್ಯರುಗಳಾದ ಸಂತೋಷ. ಸುಜಯ್. ಅಕ್ಷಯ್ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ. ಇವರು ಸ್ವಾಗತಿಸಿ ಧನ್ಯವಾದಗಳು, ಸಲ್ಲಿಸಿದರು.

Related posts

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳ ಪ್ರತಿಭಾಪ್ರದರ್ಶನ ಕಾರ್ಯಕ್ರಮ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya
error: Content is protected !!