24.4 C
ಪುತ್ತೂರು, ಬೆಳ್ತಂಗಡಿ
June 6, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಅರಣ್ಯ ಇಲಾಖೆ ಮತ್ತು ವನ್ಯಜೀವಿ ಇಲಾಖೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನಡೆಯಿತು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಬೆಳ್ತಂಗಡಿ ತಾ.ಕಾ.ಸೇ.ಸ. ಅಧ್ಯಕ್ಷರು ಮನು ಬಿ. ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರು, ಬೆಳ್ತಂಗಡಿ ತಾ.ಕಾ.ಸೇ.ಸ. ಕಾರ್ಯದರ್ಶಿ ಸಂದೇಶ ಕೆ., ವಿಜಯೇಂದ್ರ ಟಿ. ಹೆಚ್‌. ಗೌರವಾನ್ವಿತ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಜಿ. ಎಂ. ಎಫ್. ಸಿಹಿ ನ್ಯಾಯಾಲಯ ಬೆಳ್ತಂಗಡಿ, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ., ಶ್ರೀಮತಿ ಶರ್ಮಿಷ್ಠ ವಿ. ವಲಯ ಅರಣ್ಯಾಧಿಕಾರಿ, ವನ್ಯಜೀವಿ ವಲಯ ಬೆಳ್ತಂಗಡಿ, ತ್ಯಾಗರಾಜ್ ಟಿ. ಎನ್. ವಲಯ ಅರಣ್ಯಾಧಿಕಾರಿಗಳು, ಬೆಳ್ತಂಗಡಿ ಪ್ರಾದೇಶಿಕ ವಲಯ ಭಾಗವಹಿಸಿದರು.ನ್ಯಾಯಾಲಯದ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು, ವಕೀಲರುಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಮೇ 29: ವಿದ್ಯುತ್ ನಿಲುಗಡೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya
error: Content is protected !!