22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ 9ಮತ್ತು 10ನೇ ತರಗತಿ ಪೋಷಕರ ಸಭೆಯು ಜೂ.4ರಂದು ನಡೆಸಲಾಯಿತು.

9ನೇ ತರಗತಿ ಸಭೆಯನ್ನು ತರಗತಿ ಶಿಕ್ಷಕರಾದ ದುರ್ಗಾಪ್ರಸಾದ್ ಜಿ. ಮತ್ತು ಶಿವಾಯಿನಿ ಶೇಟ್ ನಿರ್ವಹಿಸಿದರು. 10ನೇ ತರಗತಿ ಪೋಷಕರ ಸಭೆಯನ್ನು ತರಗತಿ ಶಿಕ್ಷಕರಾದ ವೆಂಕಪ್ಪ ಬಿ ಮತ್ತು ಸುರೇಶ್ ಎಂ. ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರು ಭಾಗವಹಿಸಿದ್ದರು. ದಾನಿಗಳಾದ ವಿಠಲ ಶೆಟ್ಟಿ ಮೂಡಾಯೂರು ಇವರು ನೀಡಿದ ಸುಮಾರು ರೂ.20,000 ಮೌಲ್ಯದ ಪುಸ್ತಕಗಳನ್ನು ಮಕ್ಕಳಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.

Related posts

ದಕ್ಷಿಣ ಕನ್ನಡ ಜಿಲ್ಲೆಯ ಈ ತಾಲೂಕಿಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya
error: Content is protected !!