September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ 9ಮತ್ತು 10ನೇ ತರಗತಿ ಪೋಷಕರ ಸಭೆಯು ಜೂ.4ರಂದು ನಡೆಸಲಾಯಿತು.

9ನೇ ತರಗತಿ ಸಭೆಯನ್ನು ತರಗತಿ ಶಿಕ್ಷಕರಾದ ದುರ್ಗಾಪ್ರಸಾದ್ ಜಿ. ಮತ್ತು ಶಿವಾಯಿನಿ ಶೇಟ್ ನಿರ್ವಹಿಸಿದರು. 10ನೇ ತರಗತಿ ಪೋಷಕರ ಸಭೆಯನ್ನು ತರಗತಿ ಶಿಕ್ಷಕರಾದ ವೆಂಕಪ್ಪ ಬಿ ಮತ್ತು ಸುರೇಶ್ ಎಂ. ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರು ಭಾಗವಹಿಸಿದ್ದರು. ದಾನಿಗಳಾದ ವಿಠಲ ಶೆಟ್ಟಿ ಮೂಡಾಯೂರು ಇವರು ನೀಡಿದ ಸುಮಾರು ರೂ.20,000 ಮೌಲ್ಯದ ಪುಸ್ತಕಗಳನ್ನು ಮಕ್ಕಳಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.

Related posts

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!