25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

ಮದ್ದಡ್ಕ: ಮದ್ದಡ್ಕದಲ್ಲಿ ಅಬಕಾರಿ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿ ದಾಳಿ ಮಾಡಲಾಗಿ, ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್‌ಗಳನ್ನು ಜೂ.3ರಂದು ಜಪ್ತುಪಡಿಸಲಾಗಿದೆ.

ಪ್ರಕರಣದ ಆರೋಪಿತನಾದ ಮಹಮ್ಮದ್ ರಫೀಕ್ ಎಂಬುವನು ಪರಾರಿ ಆಗಿರುತ್ತಾನೆ, ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ 1985 ರ ಕಲಂ 8C, 20(2)a ಹಾಗೂ 25 ರನ್ವಯ ಪ್ರಕರಣ ದಾಖಲಿಸಲಾಗಿರುತ್ತದೆ.

ದಾಳಿಯಲ್ಲಿ ಬಂಟ್ವಾಳ ಉಪ ವಿಭಾಗದ ನಿರೀಕ್ಷಕ ನವೀನ್ ಕುಮಾರ್, ಉಪನಿರೀಕ್ಷಕ ಗಿರೀಧರ ಮಜಕರ್ ಹಾಗೂ ಬೆಳ್ತಂಗಡಿ ವಲಯ ಕಚೇರಿಯ ನಿರೀಕ್ಷಕ ಲಕ್ಷ್ಮಣ ಉಪ್ಪಾರ, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಪೇದೆಗಳಾದ ಶ್ರೀನಿವಾಸ್, ಕೃಷ್ಣ ಅಗಸರ, ಭೋಜ, ವಿನೊಯ್ ವಾಹನ ಚಾಲಕ ಕೇಶವ್ ನಾಯ್ಕ, ನವೀನ್ ಭಾಗವಹಿಸಿರುತ್ತಾರೆ.

ಸದ್ರಿ ಪ್ರಕರಣವನ್ನು ನವೀನ ಕುಮಾರ್ ನಿರೀಕ್ಷಕರು ಬಂಟ್ವಾಳ ಉಪವಿಭಾಗ ದಾಖಲಿಸಿಕೊಂಡಿದ್ದು, ಸದ್ರಿ ಆರೋಪಿಯು ಹಳೆಯ ಆರೋಪಿಯಾಗಿದ್ದು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುತ್ತಾನೆ.

Related posts

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!