23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

ಧರ್ಮಸ್ಥಳ: ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿಯನ್ನು ಹರೀಶ್ ಉಜಿರೆ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸದಾಶಿವ
ಮತ್ತು ಸದಸ್ಯರು ಹಾಗೂ ಮುಖ್ಯೋಪಾಧ್ಯಾಯರಾದ ಚಿತ್ರಪ್ರಭಾ ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya
error: Content is protected !!