25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಹೊಸಂಗಡಿ: ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಇಂಟ್ರ್ಯಾಕ್ಟ್ ಕ್ಲಬ್ ಮತ್ತು ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ವಿಭಾಗ, ಮೂಡಬಿದ್ರೆ ಉಪವಿಭಾಗ, ವೇಣೂರು ವಲಯ ವೇಣೂರು ಇದರ ಸಹಭಾಗಿತ್ವದಲ್ಲಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಉಪವಲಯ ಅರಣ್ಯಾಧಿಕಾರಿ ಸುನಿಲ್ ಮಾವಿನ ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ದಿವಾಕರ್ ದಸ್ತು ಅರಣ್ಯ ಪಾಲಕರು, ಯುವರಾಜ್ ಅರಣ್ಯ ವಿಕ್ಷಕ, ಶ್ರೀಧರ್ ಶೆಟ್ಟಿ ಪ್ರಾಂಶುಪಾಲರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya
error: Content is protected !!