25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯು ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಶಾಲಾ ಮಕ್ಕಳಿಂದ ಪರಿಸರ ಗೀತೆಗಳನ್ನು ಹಾಡಿಸಲಾಯಿತು.

ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಾದ ಹಿಭಾ ಫಾತಿಮ ಹಾಗೂ ಮಹಮ್ಮದ್ ರಯ್ಯಾನ್ ಮಾತನಾಡಿದರು. ಸಾಂಕೇತಿಕವಾಗಿ ಗಿಡವನ್ನು ಪ್ರಾಂಶುಪಾಲರಿಗೆ ಅರ್ಪಿಸಲಾಯಿತು.

ಪ್ರಾಂಶುಪಾಲ ಫಾ. ವಿಜಯ್ ಲೋಬೋ ಪರಿಸರ ಉಳಿಸಿ, ಬೆಳೆಸಿ ರಕ್ಷಿಸಬೇಕೆಂಬ ಸಂದೇಶವನ್ನು ನೀಡಿದರು.

ಪರಿಸರ ಜಾಗ್ರತಿಯ ಬಗ್ಗೆ ವಿದ್ಯಾರ್ಥಿಗಳಿಂದ ಭಿತ್ತಿ ಪತ್ರ ಪ್ರದರ್ಶನವನ್ನು ಆಯೋಜಿಸಲಾಯಿತು. ವಿದ್ಯಾರ್ಥಿನಿ ಜೆವಿಟಾ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya
error: Content is protected !!