24.1 C
ಪುತ್ತೂರು, ಬೆಳ್ತಂಗಡಿ
June 7, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ರಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿಯಾಗಿದ್ದು, ಈ ದುರಂತದ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಹೊರಬೇಕೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya
error: Content is protected !!