25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ರಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿಯಾಗಿದ್ದು, ಈ ದುರಂತದ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಹೊರಬೇಕೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya

ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.

Suddi Udaya
error: Content is protected !!