27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ

ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಗೆ ಮದರಸ ಪ್ರಧಾನ ಅಧ್ಯಾಪಕ ಅಬ್ದುಲ್ ಅಝೀಝ್ ಸಅದಿ ಅಗ್ರಹಾರ ಪರಿಸರದ ಬಗ್ಗೆ ಹಾಗೂ ಮರಗಿಡಗಳಿಂದ ಮನುಷ್ಯರೀಗೆ ಆಗುವ ಉಪಕಾರಗಳನ್ನು ಬಹಳಷ್ಟು ಅರ್ಥವತ್ತಾಗಿ ವಿವರಿಸಿದರು.

ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಅಲ್‌ಹಾಜ್ ಅಬ್ದುಲ್ ರಹ್ಮಾನ್ ಬಾಖವಿ ಕಕ್ಕಿಂಜೆ ದುಃಆ ಆಶೀರ್ವಾದದೊಂದಿಗೆ ಸ್ವಚ್ಛತೆ, ವಿಶ್ವ ಪರಿಸದದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಮಾಅತ್ ಸದಸ್ಯರಾದ ಬದ್ರುದ್ದೀನ್ ಕಿಲ್ಲೂರು, ಹನೀಫ್ ಮಲ್ಲಿಗೆ ಮನೆ, ಅಧ್ಯಾಪಕ ಅಬೂಬಕ್ಕರ್ ಮುಸ್ಲಿಯಾರ್ ಹಾಗೂ ಮಕ್ಕಳ ರಕ್ಷಕರು ಭಾಗವಹಿಸಿದ್ದರು.

Related posts

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya
error: Content is protected !!