25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಆಚರಣೆ – ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ

ಇಂದಬೆಟ್ಟು: ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶೇಷ ರೀತಿಯಲ್ಲಿ ಆಚರಿಸಲಾಯಿತು* ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡುವುದರೊಂದಿಗೆ ಮತ್ತು ಶಾಲಾ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಟೀಮ್ ದೇವನರಿ ತಂಡದ ಅಧ್ಯಕ್ಷರಾದ ಗಣೇಶ್ ಆಚಾರ್ಯ ಮುಂಡ್ರಬೆಟ್ಟು ಹಾಗೂ ಕೋಶಾಧಿಕಾರಿ ಶೌಕತ್ ಅಲಿ ಮತ್ತು ಸದಸ್ಯರುಗಳಾದ ಸಂತೋಷ. ಸುಜಯ್. ಅಕ್ಷಯ್ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ. ಇವರು ಸ್ವಾಗತಿಸಿ ಧನ್ಯವಾದಗಳು, ಸಲ್ಲಿಸಿದರು.

Related posts

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ಎನ್.ಎಸ್.ಎಸ್. ಕಾರ್ಯಕ್ರಮಗಳ ಉದ್ಘಾಟನೆ

Suddi Udaya
error: Content is protected !!