September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ 9ಮತ್ತು 10ನೇ ತರಗತಿ ಪೋಷಕರ ಸಭೆಯು ಜೂ.4ರಂದು ನಡೆಸಲಾಯಿತು.

9ನೇ ತರಗತಿ ಸಭೆಯನ್ನು ತರಗತಿ ಶಿಕ್ಷಕರಾದ ದುರ್ಗಾಪ್ರಸಾದ್ ಜಿ. ಮತ್ತು ಶಿವಾಯಿನಿ ಶೇಟ್ ನಿರ್ವಹಿಸಿದರು. 10ನೇ ತರಗತಿ ಪೋಷಕರ ಸಭೆಯನ್ನು ತರಗತಿ ಶಿಕ್ಷಕರಾದ ವೆಂಕಪ್ಪ ಬಿ ಮತ್ತು ಸುರೇಶ್ ಎಂ. ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರು ಭಾಗವಹಿಸಿದ್ದರು. ದಾನಿಗಳಾದ ವಿಠಲ ಶೆಟ್ಟಿ ಮೂಡಾಯೂರು ಇವರು ನೀಡಿದ ಸುಮಾರು ರೂ.20,000 ಮೌಲ್ಯದ ಪುಸ್ತಕಗಳನ್ನು ಮಕ್ಕಳಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.

Related posts

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya
error: Content is protected !!