25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ 9ಮತ್ತು 10ನೇ ತರಗತಿ ಪೋಷಕರ ಸಭೆಯು ಜೂ.4ರಂದು ನಡೆಸಲಾಯಿತು.

9ನೇ ತರಗತಿ ಸಭೆಯನ್ನು ತರಗತಿ ಶಿಕ್ಷಕರಾದ ದುರ್ಗಾಪ್ರಸಾದ್ ಜಿ. ಮತ್ತು ಶಿವಾಯಿನಿ ಶೇಟ್ ನಿರ್ವಹಿಸಿದರು. 10ನೇ ತರಗತಿ ಪೋಷಕರ ಸಭೆಯನ್ನು ತರಗತಿ ಶಿಕ್ಷಕರಾದ ವೆಂಕಪ್ಪ ಬಿ ಮತ್ತು ಸುರೇಶ್ ಎಂ. ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರು ಭಾಗವಹಿಸಿದ್ದರು. ದಾನಿಗಳಾದ ವಿಠಲ ಶೆಟ್ಟಿ ಮೂಡಾಯೂರು ಇವರು ನೀಡಿದ ಸುಮಾರು ರೂ.20,000 ಮೌಲ್ಯದ ಪುಸ್ತಕಗಳನ್ನು ಮಕ್ಕಳಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.

Related posts

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya
error: Content is protected !!