24.1 C
ಪುತ್ತೂರು, ಬೆಳ್ತಂಗಡಿ
June 7, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

ಮದ್ದಡ್ಕ: ಮದ್ದಡ್ಕದಲ್ಲಿ ಅಬಕಾರಿ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿ ದಾಳಿ ಮಾಡಲಾಗಿ, ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್‌ಗಳನ್ನು ಜೂ.3ರಂದು ಜಪ್ತುಪಡಿಸಲಾಗಿದೆ.

ಪ್ರಕರಣದ ಆರೋಪಿತನಾದ ಮಹಮ್ಮದ್ ರಫೀಕ್ ಎಂಬುವನು ಪರಾರಿ ಆಗಿರುತ್ತಾನೆ, ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ 1985 ರ ಕಲಂ 8C, 20(2)a ಹಾಗೂ 25 ರನ್ವಯ ಪ್ರಕರಣ ದಾಖಲಿಸಲಾಗಿರುತ್ತದೆ.

ದಾಳಿಯಲ್ಲಿ ಬಂಟ್ವಾಳ ಉಪ ವಿಭಾಗದ ನಿರೀಕ್ಷಕ ನವೀನ್ ಕುಮಾರ್, ಉಪನಿರೀಕ್ಷಕ ಗಿರೀಧರ ಮಜಕರ್ ಹಾಗೂ ಬೆಳ್ತಂಗಡಿ ವಲಯ ಕಚೇರಿಯ ನಿರೀಕ್ಷಕ ಲಕ್ಷ್ಮಣ ಉಪ್ಪಾರ, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಪೇದೆಗಳಾದ ಶ್ರೀನಿವಾಸ್, ಕೃಷ್ಣ ಅಗಸರ, ಭೋಜ, ವಿನೊಯ್ ವಾಹನ ಚಾಲಕ ಕೇಶವ್ ನಾಯ್ಕ, ನವೀನ್ ಭಾಗವಹಿಸಿರುತ್ತಾರೆ.

ಸದ್ರಿ ಪ್ರಕರಣವನ್ನು ನವೀನ ಕುಮಾರ್ ನಿರೀಕ್ಷಕರು ಬಂಟ್ವಾಳ ಉಪವಿಭಾಗ ದಾಖಲಿಸಿಕೊಂಡಿದ್ದು, ಸದ್ರಿ ಆರೋಪಿಯು ಹಳೆಯ ಆರೋಪಿಯಾಗಿದ್ದು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುತ್ತಾನೆ.

Related posts

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya
error: Content is protected !!