July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಹೊಸಂಗಡಿ: ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಇಂಟ್ರ್ಯಾಕ್ಟ್ ಕ್ಲಬ್ ಮತ್ತು ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ವಿಭಾಗ, ಮೂಡಬಿದ್ರೆ ಉಪವಿಭಾಗ, ವೇಣೂರು ವಲಯ ವೇಣೂರು ಇದರ ಸಹಭಾಗಿತ್ವದಲ್ಲಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಉಪವಲಯ ಅರಣ್ಯಾಧಿಕಾರಿ ಸುನಿಲ್ ಮಾವಿನ ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ದಿವಾಕರ್ ದಸ್ತು ಅರಣ್ಯ ಪಾಲಕರು, ಯುವರಾಜ್ ಅರಣ್ಯ ವಿಕ್ಷಕ, ಶ್ರೀಧರ್ ಶೆಟ್ಟಿ ಪ್ರಾಂಶುಪಾಲರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಐಸ್ ಬ್ರೇಕ್’ ಕಾರ್ಯಕ್ರಮ

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!