24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

ಆರಂಬೋಡಿ: ಆರಂಬೋಡಿ ಗ್ರಾಮದ ಹನ್ನೆರಡುಕವಲು ರಸ್ತೆ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಗ್ರಾಮ ಪಂಚಾಯತ್‌ಗೆ ಜೂನ್ ೫ ರಂದು ಮನವಿ ಸಲ್ಲಿಸಿದರು.

ಹನ್ನೆರಡುಕವಲು ರಸ್ತೆ ತೀವ್ರ ಹದಗೆಟ್ಟಿದ್ದು, ಶಾಲಾ ಮಕ್ಕಳು, ಜನರು ಹೋಗುವ ಮುಖ್ಯ ರಸ್ತೆಯಾಗಿದೆ. ಗ್ರಾಮ ಪಂಚಾಯತ್ ಪಕ್ಕದಿಂದ ಹನ್ನೆರಡು ಕವಲು, ಕೈರೋಡಿವರೆಗೆ ರಸ್ತೆಯಲ್ಲಿ ತುಂಬಾ ಗುಂಡಿಗಳಿವೆ. ಇದರೊಂದಿಗೆ ಕಲ್ಲು ಸಾಗಟ ಟಿಪ್ಪರ್‌ಗಳ ಓಡಾಟ ಹೆಚ್ಚಾಗಿದ್ದು ಜನಸಾಮಾನ್ಯರಿಗೆ ಓಡಾಡಲು ತೊಂದರೆಯಾಗುತ್ತಿದೆ. ಆದಷ್ಟು ಬೇಗ ರಸ್ತೆ ದುರಸ್ಥಿ ಪಡಿಸುವಂತೆ ಗ್ರಾ.ಪಂ.ಅಧ್ಯಕ್ಷ, ಪದಾಧಿಕಾರಿಗಳಿಗೆ ಹಾಗೂ ಸರ್ವ ಸದಸ್ಯರ ಮೂಲಕ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಯೋಗ ಗುರು ಕುಶಾಲಪ್ಪ ಗೌಡರಿಗೆ ಕೆಎನ್ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!