24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

ಆರಂಬೋಡಿ: ಆರಂಬೋಡಿ ಗ್ರಾಮದ ಹನ್ನೆರಡುಕವಲು ರಸ್ತೆ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಗ್ರಾಮ ಪಂಚಾಯತ್‌ಗೆ ಜೂನ್ ೫ ರಂದು ಮನವಿ ಸಲ್ಲಿಸಿದರು.

ಹನ್ನೆರಡುಕವಲು ರಸ್ತೆ ತೀವ್ರ ಹದಗೆಟ್ಟಿದ್ದು, ಶಾಲಾ ಮಕ್ಕಳು, ಜನರು ಹೋಗುವ ಮುಖ್ಯ ರಸ್ತೆಯಾಗಿದೆ. ಗ್ರಾಮ ಪಂಚಾಯತ್ ಪಕ್ಕದಿಂದ ಹನ್ನೆರಡು ಕವಲು, ಕೈರೋಡಿವರೆಗೆ ರಸ್ತೆಯಲ್ಲಿ ತುಂಬಾ ಗುಂಡಿಗಳಿವೆ. ಇದರೊಂದಿಗೆ ಕಲ್ಲು ಸಾಗಟ ಟಿಪ್ಪರ್‌ಗಳ ಓಡಾಟ ಹೆಚ್ಚಾಗಿದ್ದು ಜನಸಾಮಾನ್ಯರಿಗೆ ಓಡಾಡಲು ತೊಂದರೆಯಾಗುತ್ತಿದೆ. ಆದಷ್ಟು ಬೇಗ ರಸ್ತೆ ದುರಸ್ಥಿ ಪಡಿಸುವಂತೆ ಗ್ರಾ.ಪಂ.ಅಧ್ಯಕ್ಷ, ಪದಾಧಿಕಾರಿಗಳಿಗೆ ಹಾಗೂ ಸರ್ವ ಸದಸ್ಯರ ಮೂಲಕ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya
error: Content is protected !!