25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

ಆರಂಬೋಡಿ: ಆರಂಬೋಡಿ ಗ್ರಾಮದ ಹನ್ನೆರಡುಕವಲು ರಸ್ತೆ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಗ್ರಾಮ ಪಂಚಾಯತ್‌ಗೆ ಜೂನ್ ೫ ರಂದು ಮನವಿ ಸಲ್ಲಿಸಿದರು.

ಹನ್ನೆರಡುಕವಲು ರಸ್ತೆ ತೀವ್ರ ಹದಗೆಟ್ಟಿದ್ದು, ಶಾಲಾ ಮಕ್ಕಳು, ಜನರು ಹೋಗುವ ಮುಖ್ಯ ರಸ್ತೆಯಾಗಿದೆ. ಗ್ರಾಮ ಪಂಚಾಯತ್ ಪಕ್ಕದಿಂದ ಹನ್ನೆರಡು ಕವಲು, ಕೈರೋಡಿವರೆಗೆ ರಸ್ತೆಯಲ್ಲಿ ತುಂಬಾ ಗುಂಡಿಗಳಿವೆ. ಇದರೊಂದಿಗೆ ಕಲ್ಲು ಸಾಗಟ ಟಿಪ್ಪರ್‌ಗಳ ಓಡಾಟ ಹೆಚ್ಚಾಗಿದ್ದು ಜನಸಾಮಾನ್ಯರಿಗೆ ಓಡಾಡಲು ತೊಂದರೆಯಾಗುತ್ತಿದೆ. ಆದಷ್ಟು ಬೇಗ ರಸ್ತೆ ದುರಸ್ಥಿ ಪಡಿಸುವಂತೆ ಗ್ರಾ.ಪಂ.ಅಧ್ಯಕ್ಷ, ಪದಾಧಿಕಾರಿಗಳಿಗೆ ಹಾಗೂ ಸರ್ವ ಸದಸ್ಯರ ಮೂಲಕ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya
error: Content is protected !!