26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ: “ಮಕ್ಕಳನ್ನು ಅವಕಾಶಗಳಿಂದ ವಂಚಿತಗೊಳಿಸಬೇಡಿ” ಎಂದು ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ದಂತ ವೈದ್ಯೆ ಡಾ| ಮೀರಾ ಅನುಪಮಾ ಹೇಳಿದರು.

ಸಂಪನ್ಮೂಲ ವ್ಯಕ್ತಿ ಬೆಳ್ತಂಗಡಿಯ ಸಿ.ಡಿ.ಪಿ.ಒ ಪ್ರಿಯಾ ಆಗ್ನೆಸ್ ಚಕ್ಕೋ “ಮಕ್ಕಳು ದೇವರಿಂದ ದೊರೆತ ಉಡುಗೊರೆ. ಮಕ್ಕಳನ್ನು ಇತರರೊಂದಿಗೆ ಹೋಲಿಸಬಾರದು” ಎಂದರು.

ಅವರು ಉಜಿರೆ ಎಸ್‌ಡಿಎಂ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಜೂ.6ರಂದು ನಡೆದ ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 2025-26ನೇ ಶೈಕ್ಷಣಿಕ ಸಾಲಿನ ಕಿಂಡರ್ಗಾರ್ಟನ್ ಹಾಗೂ ಪ್ರಾಥಮಿಕ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಮಮತಾ ಶೆಟ್ಟಿ ಹಾಗೂ ಶಿಕ್ಷಕಿ ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya
error: Content is protected !!