23.4 C
ಪುತ್ತೂರು, ಬೆಳ್ತಂಗಡಿ
August 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

ಮಿತ್ತಬಾಗಿಲು: ಇಲ್ಲಿಯ ವಾಸುದೇವ ರಾವ್ ಕಕ್ಕೆನೇಜಿ ಇವರ ಅಂಗಡಿಗೆ ತಂದ ತೆಂಗಿನ ಕಾಯಿಯಲ್ಲಿ ಒಂದು ಕಾಯಿ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಒಂದು ತೆಂಗಿನಕಾಯಿ ಅರ್ಧ ಕೆ.ಜಿ. ಯಷ್ಟು ಇರುತ್ತದೆ. ಆದರೆ ಈ ತೆಂಗಿನ ಕಾಯಿ ಸುಮಾರು ಒಂದೂವರೆ ಕೆ.ಜಿ. ತೂಕವಿದ್ದು ಎಲ್ಲರ ಗಮನ ಸೆಳೆದಿದೆ.

Related posts

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

‘ಭರತನಾಟ್ಯಂ’ ಜೂನಿಯರ್ ಗ್ರೇಡ್ ಪರೀಕ್ಷೆ : ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿ ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಕಾಶಿಬೆಟ್ಟು ಬಳಿ ಕೆಟ್ಟು ನಿಂತ ಕೆ.ಎಸ್ ಆರ್ ಟಿ.ಸಿ ಬಸ್ : ಟ್ರಾಫಿಕ್ ಜಾಮ್

Suddi Udaya

ಆರೋಗ್ಯ ಸಚಿವ ಯು.ಟಿ. ಖಾದರ್ ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ಗೆ ಭೇಟಿ

Suddi Udaya

ಅಳದಂಗಡಿ ಬಂಟರ ವಲಯ ಸಮಿತಿಯಿಂದ ‘ಬಂಟೆರ್ನ ಆಟಿದ-ಕೂಟ’

Suddi Udaya
error: Content is protected !!