25.1 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಗೆ ಮದರಸ ಪ್ರಧಾನ ಅಧ್ಯಾಪಕ ಅಬ್ದುಲ್ ಅಝೀಝ್ ಸಅದಿ ಅಗ್ರಹಾರ ರವರು ಪರಿಸರದ ಬಗ್ಗೆ ಹಾಗೂ ಮರಗಿಡಗಳಿಂದ ಮನುಷ್ಯರೀಗೆ ಆಗುವ ಉಪಕಾರಗಳನ್ನು ಬಹಳಷ್ಟು ಅರ್ಥವತ್ತಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಅಲ್ ಹಾಜ್ ಅಬ್ದುರ್ರಹ್ಮಾನ್ ಬಾಖವಿ ಕಕ್ಕಿಂಜೆ ದುಃಆ ಆಶೀರ್ವಾದದೊಂದಿಗೆ ಸ್ವಚ್ಛತೆ, ವಿಶ್ವ ಪರಿಸದದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಮಾಅತ್ ಸದಸ್ಯರಾದ ಬದ್ರುದ್ದೀನ್ ಕಿಲ್ಲೂರು, ಹನೀಫ್ ಮಲ್ಲಿಗೆ ಮನೆ, ಅಧ್ಯಾಪಕರಾದ ಅಬೂಬಕ್ಕರ್ ಮುಸ್ಲಿಯಾರ್ ಹಾಗೂ ಮಕ್ಕಳ ರಕ್ಷಕರು ಭಾಗವಹಿಸಿದ್ದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನ ಲೋಕಾರ್ಪಣೆ ‌ -ದೀಪ ಬೆಳಗಿಸಿ ಆಶೀರ್ವಾದಿಸಿದ ಲೋಕಪಾ೯ಣೆಗೊಳಿಸಿದಶ್ರೀ ಮಜ್ಜದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ‌ ‌ -ಸಮಾಜ ಬಾಂಧವರಿಂದ ಶೃಂಗೇರಿ ಮಠಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಮೂಲಕ ಹುಂಡಿ ಹಣ ಸಮರ್ಪಣೆ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya
error: Content is protected !!