24 C
ಪುತ್ತೂರು, ಬೆಳ್ತಂಗಡಿ
June 21, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ, ಗ್ರಂಥಾಲಯ ಹಾಗೂ ಗ್ರಾಮ ಪಂಚಾಯತ್‌ಟಿಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸೇವಂತಿ ಗಿಡವನ್ನು ನೆಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಫೌಂಡೇಶನ್‌ನ ಸಂಯೋಜಕ ಲವೀಶ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

Related posts

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ತಾಲೂಕಿನ ಯುವಕರು ಮಹಿಳೆಯರಿಗೆ ನೇರ ಅವಕಾಶ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
error: Content is protected !!