28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಬಳಂಜ: ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕಲೆ,ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇವುಗಳ ಜಂಟಿ ಆಶ್ರಯದಲ್ಲಿ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಜೂ.೮ರಂದು ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಲಿದೆ.

ಸ್ವಾವಲಂಬಿ ಬದುಕು ಹಾಗೂ ಶೈಕ್ಷಣಿಕವಾಗಿ ಗಟ್ಟಿಕೊಂಡಾಗ ಬದುಕು ಸುಂದರವಾಗುತ್ತದೆ ಎಂಬ ಸದುದ್ದೇಶವನ್ನು ಇಟ್ಟುಕೊಂಡು, ಬ್ರಹ್ಮಶ್ರೀ ನಾರಾಯಾಣ ಗುರುಗಳ ತತ್ವ ಸಿದ್ದಾಂತ ವಿದ್ಯೆಯಿಂದ ಸ್ವತಂತ್ರರಾಗಿರಿ,ಸಂಘಟನೆಯಿಂದ ಬಲಯುತರಾಗಿರಿ ಎಂಬ ಮಾತಿನಂತೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಸುಮಾರು ನಾಲ್ಕೂವರೆ ದಶಕಗಳಿಂದ ಸಂಘದ ಧತ್ತಿನಿಧಿಯಿಂದ ಉಚಿತ ಪುಸ್ತಕ ವಿತರಣೆಯನ್ನು ಮಾಡುತ್ತ ಬರುತ್ತಿರುವುದು ಸಮಾಜಕ್ಕೆ ಪ್ರೇರಣೆಯಾಗಿದೆ ಎಂದು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ತಿಳಿಸಿದ್ದಾರೆ.

Related posts

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!