25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೫ರಂದು ವಿಶ್ವ ಪರಿಸರ ದಿನಾಚರಣೆಯನ್ನು ಪರಿಸರ ಸಂಘ ಮತ್ತು ಸ್ಕೌಟ್ಸ್ ಗೈಡ್ಸ್‌ನ ಜಂಟಿ ಆಶ್ರಯದಲ್ಲಿ ಆಚರಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರತಿಜ್ಞೆ ಮಾಡುವುದರ ಮೂಲಕ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತರು. ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ಪರಿಸರ ದಿನಾಚರಣೆಯ ಕುರಿತು ಭಾಷಣ ಮಾಡಿದರು. ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು.

ಸಹಶಿಕ್ಷಕಿ ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಪ್ಲಾಸ್ಟಿಕ್‌ನಿಂದ ಆಗುವ ದುಷ್ಪರಿಣಾಮಗಳನ್ನು ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮಕ್ಕಳಿಗೆ ತಿಳಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ, ಪರಿಸರ ಸಂಘದ ಶಿಕ್ಷಕಿ ಶ್ರೀಮತಿ ಅಮೃತ ವಿ ಶೆಟ್ಟಿ , ಗೈಡ್ ಕ್ಯಾಪ್ಟನ್ ಶ್ರೀಮತಿ ಗೀತಾ, ಶ್ರೀಮತಿ ಶೀಭಾ, ಶ್ರೀಮತಿ ದೀಕ್ಷಾ, ಸ್ಕೌಟ್ ಮಾಸ್ಟರ್ ಶ್ರೀಮತಿ ಶಶಿಕಲಾ, ಶ್ರೀಮತಿ ಜ್ಯೋತಿ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಮೇ 3 – 4: ನಡ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಲೋಕಕಲ್ಯಾಣಾರ್ಥ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ”: ವೈಭಯುತ ಶೋಭಾಯಾತ್ರೆ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಆ. 5: ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!