27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

ಕಳೆಂಜ: 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದ ಪಿಲತ್ತಡಿ ಪುಪ್ಪರಾಜ್ ರವರು ಬೆಂಗಳೂರಿನಲ್ಲಿ ನಡೆದ 6 ತಿಂಗಳ ತರಬೇತಿ ಮುಗಿಸಿ ಇಂದು (ಜೂ.6) ಕಳೆಂಜಕ್ಕೆ ಆಗಮಿಸಿದ ಇವರನ್ನು ಕೊಕ್ಕಡ ರಿಕ್ಷಾ ನಿಲ್ದಾಣದ ಬಳಿ ಕಳೆಂಜ ಹಾಗೂ ಕೊಕ್ಕಡದ ಗ್ರಾಮಸ್ಥರು ಸ್ವಾಗತಿಸಿ, ಮೆರವಣಿಗೆಯ ಮೂಲಕ ಕಳೆಂಜಕ್ಕೆ ಬರಮಾಡಿಕೊಳ್ಳಲಾಯಿತು.

ಇವರು ಶೀಘ್ರದಲ್ಲೇ ಕಾರ್ಗಿಲ್‌ನಲ್ಲಿ ಕರ್ತವ್ಯ ನಿರ್ವಹಿಸಲು ತೆರಳಲಿದ್ದಾರೆ. ಎಸ್.ಎಸ್.ಎಲ್.ಸಿಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ, ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.೧೯ ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದರು. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿ ಪುತ್ರ.

Related posts

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!